- Advertisement -
- Advertisement -
ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ED) ಗುರುವಾರ ಬಂಧಿಸಿದೆ.
ಕೇಜ್ರಿವಾಲ್ರನ್ನು ನಾಳೆ ಕೋರ್ಟ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಕೇಜ್ರಿವಾಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಜತೆಗೆ ಅಬಕಾರಿ ಹಗರಣ ಕೇಸ್ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿತ್ತು. ಅಬಕಾರಿ ನೀತಿ ಅಕ್ರಮ ಕೇಸ್ನಲ್ಲಿ ಅರವಿಂದ ಕೇಜ್ರಿವಾಲ್ ಬಂಧನವಾಗಿದೆ. ಅಲ್ಲದೇ ಕೇಜ್ರಿವಾಲ್ ಅವರನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ.
- Advertisement -