Wednesday, April 24, 2024
spot_imgspot_img
spot_imgspot_img

ದೆಹಲಿ ವಿಶೇಷ ಪ್ರತಿನಿಧಿಯಾಗಿ ಶಂಕರಗೌಡ ಪಾಟೀಲ್ ನೇಮಕ

- Advertisement -G L Acharya panikkar
- Advertisement -

ಬೆಳಗಾವಿ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಂಕರ ಗೌಡ ಪಾಟೀಲ್ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದರು.

ಇದೀಗ ಆ ಹುದ್ದೆಯನ್ನು ಹಿಂಪಡೆದು ಕ್ಯಾಬಿನೆಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ಸರ್ಕಾರ ನೇಮಕ ಮಾಡಿದೆ.

- Advertisement -

Related news

error: Content is protected !!