Sunday, May 5, 2024
spot_imgspot_img
spot_imgspot_img

ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡೀಪಾರು ನೊಟೀಸ್‌…!

- Advertisement -G L Acharya panikkar
- Advertisement -

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಗಡೀಪಾರು ನೊಟೀಸ್‌ ಮತ್ತೆ ಮುಂದುವರಿದಿದೆ. ಇದೀಗ ಇನ್ನೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.

ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್ ವಿರುದ್ಧ ಪುತ್ತೂರು ಸಹಾಯಕ ಆಯುಕ್ತರು ಗಡಿಪಾರು ಯಾಕೆ ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಪ್ರಸ್ತುತ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಹಿಂದೂ ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತನಾಗಿದ್ದು ಎರಡು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಡಿಸೆಂಬರ್ 20 ರಂದು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನಡೆಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!