Tuesday, May 7, 2024
spot_imgspot_img
spot_imgspot_img

ಧರ್ಮಸ್ಥಳ : ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -G L Acharya panikkar
- Advertisement -

ಧರ್ಮಸ್ಥಳ : ಸಮೀಪದ ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಹಾಸನದ ಹರಳಹಳ್ಳಿಯ ಕೃಷ್ಣಪ್ಪ ಗೌಡ ಎಚ್.ಟಿ. ಮೃತ ದುರ್ದೈವಿ. ತನ್ನ ಪತ್ನಿ ಮಗನೊಂದಿಗೆ ಸ್ನಾನಕ್ಕೆ ಬಂದಿದ್ದು ನದಿ ನೀರಿಗೆ ಇಳಿದಿದ್ದರು. ಈ ವೇಳೆ ಪತ್ನಿ ಹಾಗೂ ಮಗನಿಗೆ ನೀರಿನಿಂದ ಮೇಲೆ ಬರಲಾಗದೇ ಇದ್ದಾಗ ಅವರನ್ನು ಮೇಲೆಳೆದು ಅವರ ಪ್ರಾಣ ರಕ್ಷಿಸಿದ ಕೃಷ್ಣಪ್ಪ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!