Saturday, June 28, 2025
spot_imgspot_img
spot_imgspot_img

ಧರ್ಮಸ್ಥಳ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್‌..!

- Advertisement -
- Advertisement -

ಧರ್ಮಸ್ಥಳ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌‌‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ ಬೆಳಾಲು ಗ್ರಾಮದ ನಿವಾಸಿ ನಿವೃತ್ತ ಮುಖ್ಯೋಪಾಧ್ಯಯ ಎಸ್‌. ಪಿ ಬಾಲಕೃಷ್ಣ ಬಡೆಕ್ಕಿಲ್ಲಾಯ (83) ಎಂಬವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವನು ಅಫರಾಧಿಕ ಹಿನ್ನೆಲೆ ಹೊಂದಿದ್ದು ಆತನ ವಿರುದ್ದ ಕೇರಳ ರಾಜ್ಯದ ಬಡಿಯಡ್ಕ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಪ್ರಕರಣವು ದಾಖಾಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿರುವ ಬಗ್ಗೆಯೂ ತಿಳಿದು ಬಂದಿರುತ್ತದೆ.

- Advertisement -

Related news

error: Content is protected !!