- Advertisement -
- Advertisement -
ಧರ್ಮಸ್ಥಳ : ಯುವಕನೋರ್ವನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಕಂಡು ಬಂದಿದೆ.
ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿರುವ ಯುವಕನ ಶವ ಕಂಡು ಜನರು ಸಂಶಯ ವ್ಯಕ್ತಡಿಸಿದ್ದಾರೆ. ಕೊಲೆಯೊ ಅಥವಾ ಆತ್ಮಹತ್ಯೆಯೊ ಎಂಬ ಬಗ್ಗೆಯೂ ಸ್ಥಳೀಯರು ಚರ್ಚೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಪೊಲೀಸ್ ರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರ ತನಿಖೆಯಿಂದ ಶವದ ಗುರುತು ತಿಳಿಯಬೇಕಿದೆ.ಹೆಚ್ಚಿನ ಮಾಹಿತಿ ಲಭ್ಯವಾದ ಕೂಡಲೇ ಇಲ್ಲಿ ಸೇರಿಸಲಾಗುವುದು.
- Advertisement -