Thursday, May 16, 2024
spot_imgspot_img
spot_imgspot_img

ವಿಟ್ಲ: ಧರ್ಮನಗರದ ಬಾಲಗೋಕುಲದ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರುಗಳಿಂದ ಸ್ವಚ್ಛತಾ ಕಾರ್ಯ

- Advertisement -G L Acharya panikkar
- Advertisement -

ವಿಟ್ಲ: ಧರ್ಮನಗರದ ಬಾಲಗೋಕುಲದ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರುಗಳು ಸೇರಿ ಕಂಬಳಬೆಟ್ಟುವಿನಿಂದ ಉರಿಮಜಲಿನವರೆಗೆ ಸ್ವಚ್ಛತೆ ಕಾರ್ಯ ನಡೆಸಿದರು.

ಕಂಬಳಬೆಟ್ಟುವಿನಿಂದ ಉರಿಮಜಲು ತನಕ ನಡೆದ ಸ್ವಚ್ಛತಾ ಕಾರ್ಯದಲ್ಲಿ ಬಾಲಗೋಕುಲದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರುಗಳು ಪಾಲ್ಗೊಂಡರು.

- Advertisement -

Related news

error: Content is protected !!