Saturday, May 4, 2024
spot_imgspot_img
spot_imgspot_img

ಪುತ್ತೂರು: ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪುತ್ತೂರಿಗೆ ಭೇಟಿ

- Advertisement -G L Acharya panikkar
- Advertisement -

ಪುತ್ತೂರು: ಬಿಜೆಪಿ ಅಭ್ಯರ್ಥಿಯಾಗಿ‌ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪುತ್ತೂರಿಗೆ ಭೇಟಿ ನೀಡಿರುವ ಕ್ಯಾ. ಬ್ರಿಜೇಶ್ ಚೌಟಾ ಅವರು ಅಮರ್ ಜವಾನ್ ಜ್ಯೋತಿಯಲ್ಲಿ ನಮನ ಸಲ್ಲಿಸಿದರು.

ಮಾಜಿ ಸೈನಿಕರು ಗೌರವ ವಂದನೆ ನೀಡಿದರು. ಬಳಿಕ ಅಮರ್ ಜವಾನ್ ಜ್ಯೋತಿಗೆ ಪುಷ್ಪ ನಮನ ಸಲ್ಲಿಸಿದರು.ನಂತರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಚನಿಲ ತಿಮ್ಮಪ್ಪ ಶೆಟ್ಟಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!