- Advertisement -
- Advertisement -



ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಜು.13ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಗ್ಗೆ 6:55 ಮಂಗಳೂರಿಗೆ ಆಗಮಿಸಿ ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ ಪಥವನ್ನು ಉದ್ಘಾಟಿಸುವರು. ಅಪರಾಹ್ನ 3:25ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
- Advertisement -