Thursday, July 10, 2025
spot_imgspot_img
spot_imgspot_img

ಜು.13ರಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ದ.ಕ.ಜಿಲ್ಲೆಗೆ ಭೇಟಿ

- Advertisement -
- Advertisement -

ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಜು.13ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 6:55 ಮಂಗಳೂರಿಗೆ ಆಗಮಿಸಿ ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ ಪಥವನ್ನು ಉದ್ಘಾಟಿಸುವರು. ಅಪರಾಹ್ನ 3:25ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!