Sunday, June 29, 2025
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ ಐದು ತಾಲೂಕುಗಳಲ್ಲಿ 3 ದಿನ ನಿಷೇಧಾಜ್ಞೆ ಜಾರಿ

- Advertisement -
- Advertisement -

ಬಂಟ್ವಾಳದ ಇರಾಕೋಡಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಹಿನ್ನಲೆ ಇದೀಗ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡದ ಐದು ತಾಲೂಕಿನಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು&ಸುಳ್ಯ ತಾಲೂಕಿನಾದ್ಯಂತ ಮೇ 27ರ ಸಂಜೆ 6ರಿಂದ ಮೇ30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ DC ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ ಇರಾಕೋಡಿಯಲ್ಲಿ ದುಷ್ಕರ್ಮಿಗಳು ನಡೆಸಿದ ಭೀಕರ ದಾಳಿಗೆ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಹತ್ಯೆಯಾಗಿದ್ದರು. ಇನ್ನೋರ್ವ ಯುವಕ ಶಾಫಿ ಗಾಯಗೊಂಡಿದ್ದಾರೆ.

- Advertisement -

Related news

error: Content is protected !!