- Advertisement -
- Advertisement -
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ದಿ. ಉದ್ಯಮಿ ಸಿದ್ದಾರ್ಥ ಹೆಗಡೆ ಅವರ ಪುತ್ರ ಅಮರ್ತ್ಯ ಹೆಗಡೆಯ ನಿಶ್ಚಿತಾರ್ಥದಲ್ಲಿ ಸಿಎಂ ಬಿಎಸ್ಯಡಿಯೂರಪ್ಪ ಭಾಗಿಯಾಗಿದ್ದಾರೆ.
ಸಿಎಂ ಯಡಿಯೂರಪ್ಪ ಹಾಗೂ ಡಿ.ಕೆ ಶಿವಕುಮಾರ್ ನಡುವೆ ರಾಜಕೀಯವಾಗಿ ವಿರೋಧಗಳಿದ್ದರು, ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಸಂಭ್ರಮದಲ್ಲಿ ಒಂದಾಗಿದ್ದಾರೆ. ಅಮರ್ಥ್ಯ ಅವರ ಅಜ್ಜ ಎಸ್ಎಂ ಕೃಷ್ಣ ಬಿಜೆಪಿ ಹಿರಿಯ ಮುಖಂಡರಾಗಿದ್ದು, ಯಡಿಯೂರಪ್ಪ ಅವರೊಂದಿಗೆ ಉತ್ತಮ ಸ್ನೇಹ ಹೊಂದಿದ್ದಾರೆ.
- Advertisement -