- Advertisement -
- Advertisement -
ಕೊರೊನಾ ಸೋಂಕು ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಕಳೆದ 4 ದಿನಗಳಿಂದ ಜ್ವರದಿಂದ ಬಳಲುತ್ತಿದದ ಡಿಕೆಶಿ ಗೆ ಕೊರೊನಾ ತಗುಲಿರುವುದು ನಿನ್ನೆ ದೃಢವಾಗಿತ್ತು. ಹೀಗಾಗಿ ನಗರದ ಆಸ್ಪತ್ರೆಯಲ್ಲಿ ಡಿಕೆಶಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಡಿಕೆಶಿ ಗೆ ದೂರವಾಣಿ ಕರೆ ಮಾಡಿದ ಸಿಎಂ ಬಿಎಸ್ ವೈ ಶೀಘ್ರದಲ್ಲಿ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
- Advertisement -