- Advertisement -
- Advertisement -
ಸುರತ್ಕಲ್: ಸುರತ್ಕಲ್ ಗೋವಿಂದ ದಾಸ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಎನ್ಸಿಸಿ ವಿಭಾಗದ ಕ್ಯಾಪ್ಟನ್ ಸುಧಾ ಚಂದ್ರಶೇಖರ್ ಶೆಟ್ಟಿ ರವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ” ಭಾರತದ ಪ್ರಜಾತಂತ್ರದಲ್ಲಿ ಸಮಾಜವಾದಿಗಳ ಅನುಸಂಧಾನ, ಭಾರತದ ಪ್ರಜಾತಂತ್ರದಲ್ಲಿ ಸಮಾಜವಾದಿಗಳ ವಿಶೇಷ ನಡುಪ್ರವೇಶಗಳ ಮರುಪರಿಶೀಲನೆ’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಹೆಚ್ ಡಿ ಪದವಿಯನ್ನು ನೀಡಿ ಗೌರವಿಸಿದೆ.
ಮೂಲತಃ ವಿಟ್ಲದ ಉಜಿರೆಮಾರ್ನವರಾದ ಇವರು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ರಾಜಾರಾಮ್ ತೋಳ್ಪಾಡಿ ಅವರ ಮಾರ್ಗದರ್ಶನದಲ್ಲಿ ಮಹಾ ಪ್ರಬಂಧವನ್ನು ರಚಿಸಿದ್ದರು. ಉತ್ತಮ ಕಾರ್ಯಕ್ರಮ ನಿರೂಪಕಿಯೂ ಆಗಿದ್ದಾರೆ.
- Advertisement -