Tuesday, April 22, 2025
spot_imgspot_img
spot_imgspot_img

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ .!!

- Advertisement -
- Advertisement -

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು.ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.ವಾರ್ತಾ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಗಳ ಭೇಟಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಸ್ ಎನ್ ಸಿದ್ದರಾಮಪ್ಪ ಅವರು ಡಾ ಪಿ ಎಸ್ ಹರ್ಷ ಅವರಿಗೆ ಅಧಿಕಾರ ಹಸ್ತಾಂತರಿಸಿ ಎಲ್ಲ ರೀತಿಯಲ್ಲೂ ಒಳಿತಾಗಲಿ ಎಂದು ಶುಭ ಹಾರೈಸಿದರು. ಎಸ್ ಎನ್ ಸಿದ್ದರಾಮಪ್ಪ ಅವರು ಬೆಂಗಳೂರಿನ ಸಿ ಐ ಡಿ ಯ ಆರ್ಥಿಕ ಅಪರಾಧಗಳ ವಿಭಾಗದ ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

- Advertisement -

Related news

error: Content is protected !!