- Advertisement -
- Advertisement -
ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಇನ್ನು ಕಳಪೆ ಹಾಗೂ ಅವ್ಯವಸ್ಥಿತ ಕಾಮಗಾರಿಯಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಮುಂಭಾಗದ ಬಾಕಿಮಾರು ಜಯರಾಮ ಸಪಲ್ಯ ಮನೆಗೆ ಚರಂಡಿ ನೀರು ನುಗ್ಗಿದ ಘಟನೆ ನಡೆದಿದೆ. ಮನೆಯ ಒಳಗಡೆ ಪೂರ್ತಿ ನುಗ್ಗಿ ಮನೆ ಮಂದಿ ಸಮಸ್ಯೆ ಅನುಭವಿಸಿದ್ದಾರೆ.
- ಕಾಸರಗೋಡು: ಹೃದಯಾಘಾತದಿಂದ ಯುವಕ ಮೃತ್ಯು
- ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರೀ ಅನಾಹುತ
- ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು
- ಮೂಲ್ಕಿ: ಶಿಬರೂರು ಮತ್ತು ಕಟೀಲು ನಡುವಿನ ಸಂಪರ್ಕ ಸೇತು ಮೂಡುಮಠ ಬಳಿಯ ಅಣೆಕಟ್ಟೆ ಕುಸಿತ…!!
- ಕೃಷಿ ಹೊಂಡದಲ್ಲಿ ಮಗನಿಗೆ ಈಜು ತರಬೇತಿ ನೀಡುತ್ತಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವು
- Advertisement -