- Advertisement -
- Advertisement -


ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಇನ್ನು ಕಳಪೆ ಹಾಗೂ ಅವ್ಯವಸ್ಥಿತ ಕಾಮಗಾರಿಯಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಮುಂಭಾಗದ ಬಾಕಿಮಾರು ಜಯರಾಮ ಸಪಲ್ಯ ಮನೆಗೆ ಚರಂಡಿ ನೀರು ನುಗ್ಗಿದ ಘಟನೆ ನಡೆದಿದೆ. ಮನೆಯ ಒಳಗಡೆ ಪೂರ್ತಿ ನುಗ್ಗಿ ಮನೆ ಮಂದಿ ಸಮಸ್ಯೆ ಅನುಭವಿಸಿದ್ದಾರೆ.

- ವ್ಯಾಪ್ತಿಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತರರಾಜ್ಯ ಕಳ್ಳರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ
- ಅಕ್ರಮ ಗೋಹತ್ಯಾ ಪ್ರಕರಣ, ಮನೆ, ಕೊಟ್ಟಿಗೆ ಸೇರಿದಂತೆ ಕೃತ್ಯ ನಡೆದ ಸ್ಥಳದ ಜಪ್ತಿ
- ದಿ.ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈ.ಲಿ ಸಹಕಾರದಲ್ಲಿ ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ನೆಟ್ಟಾರು-ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ
- ಪೋಕ್ಸೋ ಕೇಸ್; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್
- ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ–ಖ್ಯಾತ ಯೂಟ್ಯೂಬರ್ ಮರಿದಾಸ್ ಪೊಲೀಸ್ ವಶಕ್ಕೆ!



- Advertisement -








