- Advertisement -
- Advertisement -
ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯ ಹಗರಣದಲ್ಲಿ ಈಗಾಗಲೇ ನಟಿ ರಾಗಿಣಿ ಮತ್ತು ಸಂಜನ ಸಿಸಿಬಿ ಪೊಲೀಸರ ವಶದಲ್ಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯುಡಿಯೂರಪ್ಪನವರು ಡ್ರಗ್ಸ್ ಮಾಫಿಯಾಕ್ಕೆ ತಾರ್ಕಿಕ ಅಂತ್ಯ ಹಾಡಲು ನಿರ್ಧರಿಸಿದ್ದಾರೆ, ಮತ್ತೆ ಯಾವುದೇ ಕಾರಣಕ್ಕೂ ರಾಜಿಯ ಪ್ರಶ್ನೆಯೇ ಇಲ್ಲ ಎಂದು ತೀರ್ಮಾನಿಸಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿಗಳ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾದಕ ವಸ್ತುಗಳ ಜಾಲದ ಕುರಿತು ಮಾತಾನಾಡುವಾಗ ಯುಡಿಯೂರಪ್ಪನವರು ಈ ನಿರ್ಧಾರ ಕೈ ಗೊಂಡಿದ್ದಾರೆಂದು ತಿಳಿದು ಬಂದಿದೆ.
- Advertisement -