Tuesday, July 28, 2026
spot_imgspot_img
spot_imgspot_img

ನೇಣು ಬಿಗಿದು ವೃದ್ಧ ಆತ್ಮಹತ್ಯೆ

- Advertisement -
- Advertisement -

ಶಂಕರನಾರಾಯಣ: ವೃದ್ಧನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಬಸವ ಕುಲಾಲ್ (66) ಎಂದು ಗುರುತಿಸಲಾಗಿದೆ.

ಬಸವ ಕುಲಾಲ್ ಎಂಬವರು ತಾನು ವಾಸವಾಗಿದ್ದ ಮನೆಯ ಎದುರಿನ ಕಡುಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!