Saturday, June 28, 2025
spot_imgspot_img
spot_imgspot_img

ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ ಜಿ.ಜಗನ್ನಾಥ ರೈ, ಉಪಾಧ್ಯಕ್ಷ, ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿ ಚಿನ್ಮಯ್ ರೈ, ಜತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ , ಕೋಶಾಧಿಕಾರಿ ಮಹೇಶ್ ಕೆ. ಸವಣೂರು ಆಯ್ಕೆ

- Advertisement -
- Advertisement -

ಪುತ್ತೂರು : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ 2024-25ರಿಂದ 2025-26ರ ಸಾಲಿನ 2 ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಇದೀಗ ಫಲಿತಾಂಶ ಹೊರಬಿದ್ದಿದೆ.

ಪುತ್ತೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಅವರು ಚುನಾಯಿತರಾಗಿದ್ದಾರೆ, ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ (ಅವಿರೋಧ), ಜೊತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಹಾಗೂ ಕೋಶಾಧಿಕಾರಿಯಾಗಿ ಮಹೇಶ್ ಕೆ. ಸವಣೂರು ಚುನಾಯಿತರಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಜಗನ್ನಾಥ ರೈ ವಿಜೇತರಾಗಿದ್ದು, ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಆಯ್ಕೆಯಾಗಿದ್ದು, ಎದುರಾಳಿ ವಿಶ್ವನಾಥ ನಂದಿಲ, ಪರಾಭವಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಚಿನ್ಮಯ್ ಕೃಷ್ಣ ಅವಿರೋಧ ಆಯ್ಕೆಗೊಂಡಿದ್ದು ಜತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಆಯ್ಕೆಗೊಂಡಿದ್ದು ಹೀರಾ ಉದಯ್ ಪರಾಭವಗೊಂಡಿದ್ದಾರೆ. ಕೋಶಾಧಿಕಾರಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಹೇಶ್ ಕೆ. ಸವಣೂರು ಆಯ್ಕೆಗೊಂಡಿದ್ದು, ಚಿದಾನಂದ ರೈ, ಕೊಡಿಂಬಾಡಿ ಪರಾಭವಗೊಂಡಿದ್ದಾರೆ.

- Advertisement -

Related news

error: Content is protected !!