- Advertisement -
- Advertisement -
ನವದೆಹಲಿ: ಉಪ ಸಭಾಪತಿಯಾಗಿದ್ದ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ತೆರವಾಗಿರುವ ರಾಜ್ಯ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.ವಿಧಾನಸಭೆ ಸದಸ್ಯರಿಂದ ಈ ಸ್ಥಾನದ ಆಯ್ಕೆ ನಡೆಯಲಿದ್ದು, ಮಾರ್ಚ್ 15ರಂದು ಮತದಾನ ನಿಗದಿಪಡಿಸಿ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.
ಫೆ. 25ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 4 ಕೊನೆಯ ದಿನವಾಗಿದ್ದು, ಮಾರ್ಚ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಿಂದಕ್ಕೆ ಪಡೆಯಲು ಮಾರ್ಚ್ 8 ಕೊನೆಯ ದಿನವಾಗಿದೆ.
- Advertisement -