Tuesday, July 21, 2026
spot_imgspot_img
spot_imgspot_img

ಸುಳ್ಯ: ಸುಳ್ಳು ಆಶ್ವಾಸನೆ ಕೊಟ್ಟು ಕಾಂಕ್ರೀಟೀಕರಣ ಮಾಡಿಸುವುದೆಂದು ಗುದ್ದಲಿ ಪೂಜೆ: ಮತದಾನ ಬಹಿಷ್ಕಾರದ ಬ್ಯಾನರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

- Advertisement -
- Advertisement -

ಸುಳ್ಯ: “ರಾಜಕಾರಣಿಗಳು ಸುಳ್ಳು ಆಶ್ವಾಸನೆ ನೀಡಿ ನಮ್ಮನ್ನು ಕಡೆಗಣಿಸಿದ್ದಾರೆ’ ಎಂದು ಆರೋಪಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ಬ್ಯಾನ‌ರ್ ಅಳವಡಿಸಿದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ವಾಲ್ತಾಜೆ ಎಂಬಲ್ಲಿ ನಡೆದಿದೆ.

ದೇವಚಳ್ಳ ಗ್ರಾಮದ “ವಾಲ್ತಾಜೆ-ಕರಂಗಲ್ಲು ರಸ್ತೆಯ ಬಲ್ಕಜೆ ತಿರುವು ಹಾಗೂ ವಾಲ್ತಾಜೆ ಮಲೆರುಮೇರಿ ರಸ್ತೆಗೆ ಸುಳ್ಳು ಆಶ್ವಾಸನೆ ಕೊಟ್ಟು ಕಾಂಕ್ರೀಟೀಕರಣ ಮಾಡಿಸುವುದೆಂದು ಗುದ್ದಲಿ ಪೂಜೆ ಮಾಡಿಸಿ ಲಾಡು ತಿಂದು ಚಪ್ಪಾಳೆ ತಟ್ಟಿಸಿಕೊಂಡು ಹೋದ ರಾಜಕಾರಣಿಗಳಿಗೆ ಧಿಕ್ಕಾರ. ಇದೇ ರೀತಿ ನಮ್ಮನ್ನು ಕಡೆಗಣಿಸಿದ್ದೇ ಆದಲ್ಲಿ ಮುಂದಿನ ಚುನಾವಣೆಯನ್ನು ಬಹಿಷ್ಕರಿಸಲಾಗುವುದು” ಎಂಬ ಬ್ಯಾನ‌ರ್ ಅನ್ನು ಅಳವಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!