- Advertisement -
- Advertisement -
ವಿಟ್ಲ: ಇತಿಹಾಸ ಪ್ರಸಿದ್ಧ ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಾನದಲ್ಲಿ ಫೆಬ್ರವರಿ 13 ಮಂಗಳವಾರ ಕುಂಭ ಸಂಕ್ರಮಣದಂದು ರಾತ್ರಿ ಭಂಡಾರಯೇರಿ , ಫೆ. 14 ರಂದು ರಾತ್ರಿ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ನಡೆಯಲಿದೆ. ಹೂವಿನ ಪೂಜೆ, ತ್ರಿ ಮಧುರಾ, ಕುಂಕುಮಾರ್ಚನೆ, ಪಂಚಕಜ್ಜಾಯ, ಕರ್ಪೂರಾರತಿ ಸೇವೆಗಳು ನಡೆಯಲಿದೆ.
ಫೆ. 11 ರ ರವಿವಾರ ಸಂಜೆ ಗಂಟೆ 4 ರಿಂದ ಹಸಿರುವಾಣಿ ಹೊರೆಕಾಣಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಸ್ವೀಕರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -