Saturday, June 28, 2025
spot_imgspot_img
spot_imgspot_img

ಅಪಾರ್ಟ್‌ಮೆಂಟ್ ಅಗ್ನಿ ಅವಘಡ ; ತಪ್ಪಿದ ದುರಂತ..!

- Advertisement -
- Advertisement -

ಮಂಗಳೂರು: ನಗರದ ಬಾವುಟಗುಡ್ಡೆಯ ಅಪಾರ್ಟ್‌ಮೆಂಟ್ ವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ವಸತಿ ಕಟ್ಟಡದ 15ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಕಾರ್ಯಪ್ರವೃತ್ತರಾಗಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ.

ಕಟ್ಟಡದಲ್ಲಿ ವಾಸಿಸುತ್ತಿದ್ದ ನಿವಾಸಿಗಳನ್ನು ಕೂಡಲೇ ಸ್ಥಳಾಂತರಿಸಲಾಯಿತು. ಕೆಲವು ನಿವಾಸಿಗಳು ಹೊಗೆಯನ್ನು ಉಸಿರಾಡಿ ಉಸಿರಾಟದ ತೊಂದರೆ ಅನುಭವಿಸಿದರು. ಘಟನೆಯಲ್ಲಿ ಯಾವುದೇ ಗಾಯ ಸಂಭವಿಸಿಲ್ಲ.

- Advertisement -

Related news

error: Content is protected !!