- Advertisement -
- Advertisement -

ಮಾಣಿ: ಇಂಚರ ರೈತ ಉತ್ಪಾದಕರ ಕಂಪನಿ ನಿಯಮಿತ ಇದರ 2022-23ನೇ ಸಾಲಿನ ಪ್ರಥಮ ವಾರ್ಷಿಕ ಮಹಾಸಭೆಯು ಅ.06ರಂದು ಬೆಳಿಗ್ಗೆ 10.30ಗಂಟೆಗೆ ಮಾಣಿ ಕುಲಾಲ ಸಂಘದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಪ್ರಕಾಶ್ ಕೆ.ಎಸ್ ವಹಿಸಲಿದ್ದು, ಸಂಗೀತ ಎಸ್.ಕರ್ತಾ DDM Nabard, ರಾಮಕೃಷ್ಣ ಆಳ್ವ CBBO ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಗೌತಮ್ ಶೆಣೈ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
- Advertisement -