- Advertisement -
- Advertisement -
ಮೈಸೂರು : ದೇಶದಲ್ಲಿಯೇ ಮೊತ್ತ ಮೊದಲ ಶ್ರೀಗಂಧ ಮ್ಯೂಸಿಯಂನ್ನು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.
ಅರಣ್ಯ ಇಲಾಖೆ ವತಿಯಿಂದ ನಗರದ ಅಶೋಕಪುರಂನಲ್ಲಿರುವ ಅರಣ್ಯ ಭವನದ ಶ್ರೀಗಂಧ ಕೋಠಿಯಲ್ಲಿ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ.
ಶ್ರೀಗಂಧ ಮ್ಯೂಸಿಯಂ, ರೈತರು ಬೆಳೆದ ಶ್ರೀಗಂಧದ ಮರವನ್ನು ಮಾರಾಟ ಮಾಡಲು ಅನುಕೂಲ ಕಲ್ಪಿಸಲು ಹಾಗೂ ಶ್ರೀಗಂಧವನ್ನು ಹೊಸದಾಗಿ ಬೆಳೆಯಲು ರೈತರಿಗೆ ಮಾಹಿತಿ ಮತ್ತು ಪ್ರೋತ್ಸಾಹ ನೀಡಲು ಸ್ಥಾಪಿಸಲಾಗಿದೆ.
- Advertisement -