Friday, May 10, 2024
spot_imgspot_img
spot_imgspot_img

ಬೆಳ್ತಂಗಡಿ: ನೆರಿಯದಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ – ಕೆಲವರಿಗೆ ಗಾಯ, ಕಾರು ಜಖಂ

- Advertisement -G L Acharya panikkar
- Advertisement -

ಬೆಳ್ತಂಗಡಿ: ಕಾಡಾನೆ ಕಾರೊಂದರ ಮೇಲೆರಗಿದ ಘಟನೆ ನೆರಿಯ ಪೋಸ್ಟ್ ಆಫೀಸ್ ಬಳಿ ನಡೆದಿದೆ.

ಆಲ್ಲೋ ಕಾರ್ ನಲ್ಲಿ ಆರು ಜನ ಇದ್ದಾಗಲೇ ದಾಳಿ ನಡೆದಿದೆ ಎನ್ನಲಾಗಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ.
ಅಲ್ಲದೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ.

- Advertisement -

Related news

error: Content is protected !!