- Advertisement -
- Advertisement -
ಆಲ್ ಕಾರ್ಗೋ ಲಾಜಿಸ್ಟಿಕ್ (ಲಿ.), ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ, ಮಂಗಳೂರು, ನಿಟಿಲಾಪುರ ಹಿತ ರಕ್ಷಣಾ ಸಮಿತಿ (ರಿ.) ಟ್ರಸ್ಟ್ ನಿಟಿಲಾಪುರ ಹಾಗೂ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ, ಮಂಗಳೂರು, ಮಣಿಪಾಲ ಕಾಲೇಜು ಆಫ್ ಡೆಂಟಲ್ ಸಾಯನ್ಸಸ್, ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ಹಾಗೂ ದಂತ ತಪಾಸಣಾ ಶಿಬಿರವು ಡಿ.10 ರವಿವಾರ ಬೆಳಗ್ಗೆ 9:30 ರಿಂದ 1:00 ವರೆಗೆ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ವಠಾರ ಕಲ್ಲಡ್ಕದಲ್ಲಿ ನಡೆಯಲಿದೆ.
ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -