Saturday, June 28, 2025
spot_imgspot_img
spot_imgspot_img

ಜೀವನದಲ್ಲಿ ಜಿಗುಪ್ಪೆಗೊಂಡು ಯುವಕ ಆತ್ಮಹತ್ಯೆ..!

- Advertisement -
- Advertisement -

ಜೀವನದಲ್ಲಿ ಜಿಗುಪ್ಪೆಗೊಂಡು ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕುಷ್ಟಗಿ ಘಟಕದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿದ ಯುವಕ ಮಹಾದೇವ ವಿಶ್ವನಾಥ ಹಳ್ಳದ್ (33) ಎಂದುನ ಗುರುತಿಸಲಾಗಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕ ಜಿಗುಪ್ಪೆಗೊಂಡು ಮನೆಯಲ್ಲಿ ಯಾರು ಇಲ್ಲದ ಸಮಯ ನೇಣು ಹಾಕಿಕೊಂಡಿದ್ದಾನೆ. ಕುಷ್ಟಗಿ ಸರ್ಕಾರಿ ಅಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ಬಗ್ಗೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!