Friday, April 26, 2024
spot_imgspot_img
spot_imgspot_img

ಗ್ಯಾಸ್ ಕಟರ್ ಬಳಸಿ ಎಟಿಎಂಗೆ ಕನ್ನ ಹಾಕಿರೊ ಖದೀಮರು

- Advertisement -G L Acharya panikkar
- Advertisement -

ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂಗೆ ಕನ್ನ ಹಾಕಿರೊ ಖದೀಮರು 11 ಲಕ್ಷ ರೂಪಾಯಿ ಹಣವನ್ನು ಕಳವು ಮಾಡಿರುವ ಘಟನೆ ಕೆ.ಆರ್ ಪುರ ಭಟ್ಟರಹಳ್ಳಿ ಬಳಿಯ ಬಸವಪುರ ಮೇನ್ ರೋಡ್ ನ ಆಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ನಿನ್ನೆ ಬೆಳಗ್ಗೆ ವ್ಯಕ್ತಿಯೊಬ್ಬ ಎಟಿಎಂಗೆ ತೆರಳಿದಾಗ ಕೃತ್ಯ ಬೆಳಕಿಗೆ ಬಂದಿದೆ.ಎಟಿಎಂನಲ್ಲಿ ಸೆಕ್ಯೂರಿಟಿ ಗಾರ್ಡ್ ಹಾಗು ಸಿಸಿಟಿವಿ ಇರಲಿಲ್ಲ. ಇದನ್ನೆ ಬಂಡವಾಳ ಮಾಡಿಕೊಂಡು ಖದೀಮರು ಕೈಚಳಕ ತೋರಿಸಿದ್ದಾರೆ. ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!