Thursday, May 9, 2024
spot_imgspot_img
spot_imgspot_img

ಹಾವು ಕಚ್ಚಿ ಬಾಲಕಿ ಸಾವು..!

- Advertisement -G L Acharya panikkar
- Advertisement -

ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ‌ಕೋಳೂರು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಟಿ ಹೊಸಹಳ್ಳಿ ಗ್ರಾಮದ ಅನುಷಾ (7) ಎಂದು ಗುರುತಿಸಲಾಗಿದೆ.

ಕೋಳೂರು ಗ್ರಾಮದ ತೋಟದ ಮನೆಯಲ್ಲಿ ಈ ಕುಟುಂಬ ಕೂಲಿ ಕೆಲಸ ಮಾಡಿಕೊಂಡಿತ್ತು. ಎಂದಿನಂತೆ ತಂದೆ-ತಾಯಿ‌ ತೋಟದಲ್ಲಿ ಕೇಲಸ ಮಾಡುವ ವೇಳೆ ಆಟವಾಡುತ್ತಿದ್ದ ಮಗುವಿಗೆ ಹಾವು ಕಚ್ಚಿದೆ. ಪರಿಣಾಮ ಮಗು ಸಾವನ್ನಪ್ಪಿದೆ.

- Advertisement -

Related news

error: Content is protected !!