Wednesday, June 26, 2024
spot_imgspot_img
spot_imgspot_img

ಉಡುಪಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ: ಕುಂದಾಪುರದ ಯುವಕ ಬಂಧನ

- Advertisement -G L Acharya panikkar
- Advertisement -

ಉಡುಪಿ: ಉದ್ಯಮಿಯೋರ್ವ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸಿತ್ತಿದ್ದು, ತನ್ನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗುತ್ತಿದ್ದಂತೆಯೇ ಆರೋಪಿ ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಕುಂದಾಪುರ ಮೂಲದ ಶ್ರೇಯಸ್ ನಾಯ್ಕ (25) ನನ್ನು ಜೂ.7ರಂದು ಬಂಧಿಸಲಾಗಿದೆ.

ಆರೋಪಿಯು ತನ್ನ ಪ್ರಭಾವಿ ಅಧಿಕಾರವನ್ನು ಬಳಸಿಕೊಂಡು ಹಲವಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ಒಂದು ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಮೇ 18ರಂದು ಪೋಕ್ಸೊ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!