


ಮುಳಿಯ ಗೋಲ್ಡ್ ಅಂಡ್ ಡೈಮಂಡ್ ನ ಶೋರೂಮ್ ಉದ್ಘಾಟನಾ ಸಮಾರಂಭದ ಪ್ರಯುಕ್ತ ಮುಂದಿನ ಒಂದು ತಿಂಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ದಿನಾಂಕ 22 -04 -2025 ನೇ ಮಂಗಳವಾರದಂದು ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದ್ದು, ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಹಿಮ್ಮೇಳದಲ್ಲಿ -ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ, ಗಿರೀಶ್ ಕಿನಿಲಕೋಡಿ, ಜಯಪ್ರಕಾಶ್ ನಾಕೂರು , ಮುರಳೀಧರ ಬಟ್ಯಮೂಲೆ.
ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್, ಶ್ರೀ ರವಿ ಭಟ್, ಶ್ರೀ ಬಾಲಕೃಷ್ಣ ಸೀತಂಗೋಳಿ, ಶ್ರೀ ಪ್ರಶಾಂತ್ ಮುಂಡ್ಕೂರ್, ಶ್ರೀನವೀನಚಂದ್ರ, ಶ್ರೀ ಶ್ರೀಶ ಮಣಿಲ, ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ ), ಶ್ರೀ ಕಿಶನ್ ಅಗ್ಗಿತ್ತಾಯ, ಶ್ರೀ ತೃಷಾಲ್ ಗೌಡ, ಶ್ರೀ ಜೀವನ್ ಆಚಾರ್ಯ, ಕುಮಾರಿ ಸ್ತುತಿ ಕುಲಾಲ್, ಕುಮಾರಿ ಭೂಮಿಕಾ ಆಚಾರ್ಯ,
ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ
ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ.