- Advertisement -
- Advertisement -
ವಿಟ್ಲ: ಪುತ್ತೂರಿನಿಂದ ವಿಟ್ಲಕ್ಕೆ ಕೆಎಸ್ಆರ್ಟಿಸಿ ಬಸ್ಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಾಣೆಯಾದ ಬಗ್ಗೆ ವರದಿಯಾಗಿದೆ.
ವೀರಕಂಬದ ಕಂಪದಬೈಲು ನಿವಾಸಿ ಸರೋಜಿನಿ ಎಂಬವರು ಪುತ್ತೂರಿನಿಂದ ವಿಟ್ಲಕ್ಕೆ ಕೆಎಸ್ಆರ್ಟಿಸಿ ಬಸ್ಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಕಾಣೆಯಾಗಿರುತ್ತದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -