- Advertisement -
- Advertisement -
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ.
13-02-2024 ರಿಂದ 14-020-2024 ರವರೆಗೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಇಂದು (ಫೆ.06) ಬೆಳಗ್ಗೆ ಗೊನೆ ಕಡಿಯುವ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಅರ್ಚಕ ಗಣೇಶ್ ಭಟ್ , ಕೃಷ್ಣಯ್ಯ ವಿಟ್ಲ ಅರಮನೆ, ಆಡಳಿತ ಸಮಿತಿ ಹಾಗೂ ಗ್ರಾಮಸ್ಥರರು ಉಪಸ್ಥಿತರಿದ್ದರು.
- Advertisement -