Friday, May 17, 2024
spot_imgspot_img
spot_imgspot_img

ಅಜ್ಜ ಹೊಸ ಮೊಬೈಲ್‌ ಕೊಡಿಸಿಲ್ಲವೆಂದು ಮೊಮ್ಮಗ ಆತ್ಮಹತ್ಯೆ..!!

- Advertisement -G L Acharya panikkar
- Advertisement -

ಅಜ್ಜ ಹೊಸ ಮೊಬೈಲ್ ಕೊಡಿಸಿಲಿಲ್ಲವೆಂದು ಮೊಮ್ಮಗ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. ಯಶವಂತ್(20) ಸಾವನ್ನಪ್ಪಿದ ಯುವಕ.

ಅಕ್ಟೋಬರ್ 8ರಂದು ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್​ ಮೊಬೈಲ್ ಕಳೆದುಕೊಂಡಿದ್ದ. ಈ ಹಿನ್ನೆಲೆಯಲ್ಲಿ ಕೈಯಲ್ಲಿ ಮೊಬೈಲ್​ ಇಲ್ಲದೇ ಕಂಗಾಲಾಗಿದ್ದ. ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದ. , ಅಜ್ಜ ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು

ಆದರೆ ಅದಕ್ಕೆ ಒಪ್ಪದ ಯಶವಂತ್​ ಅಕ್ಟೋಬರ್ 18ರಂದು ಮನೆಯಲ್ಲಿ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಸಾಗಿಸುವ ಮಾರ್ಗಮಧ್ಯೆ ಯಶವಂತ್​ ಸಾವನ್ನಪ್ಪಿದ್ದಾನೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!