Sunday, June 29, 2025
spot_imgspot_img
spot_imgspot_img

ಕಿರುತೆರೆಯ ನಟಿ ಹಂಸ ಗೌಡ ಕುತ್ತಾರು ಶ್ರೀ ಆದಿಸ್ಥಳ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ

- Advertisement -
- Advertisement -

ಪುತ್ತೂರು: ಚಲನಚಿತ್ರ ಹಾಗು ಕಿರುತೆರೆಯ ನಟಿ, ಬಿಗ್ ಬಾಸ್ ಖ್ಯಾತಿಯ ಹಂಸ ಗೌಡ ಕಾರಣಿಕ ಕ್ಷೇತ್ರವಾದ ಕುತ್ತಾರು ಶ್ರೀ ಆದಿಸ್ಥಳ ಕೊರಗಜ್ಜ ದೈವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿರು.

ಈ ಸಂದರ್ಭದಲ್ಲಿ ಶ್ರೀ ದೈವದ ದರ್ಶನ ಪಡೆದರು.ಅವರೊಂದಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ.ವಿ ನಾರಾಯಣ್‌, ನಟಿಯ ತಂದೆ ನಾರಾಯಣಸ್ವಾಮಿ, ನಿರೂಪಕ ಉಜಿತ್ ಶ್ಯಾಮ್ ಚಿಕ್ಕುಳಿ, ಜನನಿ ಗೌಡ, ದಯಾನಂದ ಗೌಡ ದೇವಶ್ಯ ಉಪಸ್ಥಿತರಿದ್ದರು.

- Advertisement -

Related news

error: Content is protected !!