Thursday, March 28, 2024
spot_imgspot_img
spot_imgspot_img

ಹರಿದ್ವಾರ ವ್ಯಾಸ ಮಂದಿರದ ಪ್ರತಿಷ್ಠಾ ದಿನ ಮಹೋತ್ಸವ

- Advertisement -G L Acharya panikkar
- Advertisement -

ಹರಿದ್ವಾರ: ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಶ್ರೀ ವ್ಯಾಸ ಮಂದಿರದ ಪ್ರತಿಷ್ಠಾ ದಿನ ಮಹೋತ್ಸವವು ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು .

ಪ್ರಾತಃ ಕಾಲ ಸಂಸ್ಥಾನದ ಶ್ರೀ ದೇವರಿಗೆ ನೈರ್ಮಲ್ಯ ವಿಸರ್ಜನೆ ಬಳಿಕ ವ್ಯಾಸ ಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಭವ್ಯ ಶ್ರೀ ವ್ಯಾಸ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ , ಕ್ಷೀರಾಭಿಷೇಕ , ಪವಮಾನ ಅಭಿಷೇಕಗಳು ನೆರವೇರಿದವು ಬಳಿಕ ನೆರೆದ ಭಕ್ತರಿಗೆ ಪ್ರಸಾದ ನೀಡಿದರು ದೇಶದ ವಿವಿಧ ಭಾಗಗಳಿಂದ ನೂರಾರು ಭಕ್ತರು ಪಾಲ್ಗೊಂಡರು .

- Advertisement -

Related news

error: Content is protected !!