Friday, April 19, 2024
spot_imgspot_img
spot_imgspot_img

ಹತ್ರಾಸ್ ಪ್ರಕರಣ:ಎಸ್​ಪಿ, ಡಿಎಸ್​ಪಿ ಸೇರಿ ಹಲವು ಅಧಿಕಾರಿಗಳ ಸಸ್ಪೆಂಡ್

- Advertisement -G L Acharya panikkar
- Advertisement -

ಉತ್ತರ ಪ್ರದೇಶ: ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಸ್​ಪಿ, ಡಿಎಸ್​ಪಿ, ಇನ್ಸ್​ಪೆಕ್ಟರ್ ಸೇರಿದಂತೆ ಹಲವು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಹಲವು ಅಧಿಕಾರಿಗಳ ಹೆಸರು ಕೇಳಿಬಂದ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ. ಅಲ್ಲದೇ ಎಸ್​ಪಿ ಮತ್ತು ಡಿಎಸ್​ಪಿ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎನ್ನಲಾಗಿದೆ.

- Advertisement -

Related news

error: Content is protected !!