Thursday, April 25, 2024
spot_imgspot_img
spot_imgspot_img

ಫಾಝಿಲ್ ಮತ್ತು ಮಸೂದ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಚ್‌ಡಿಕೆ; ಪರಿಹಾರ ಧನ ವಿತರಣೆ

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ: ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಮಸೂದ್ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಂತೆಯೇ ವೈಯಕ್ತಿಕವಾಗಿ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು.

ಇನ್ನು ಸುರತ್ಕಲ್‌ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಂಗಳಪೇಟೆಯ ಫಾಝಿಲ್ ಮನೆಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ವೈಯಕ್ತಿಕವಾಗಿ ೫ ಲಕ್ಷ ಪರಿಹಾರ ಧನ ವಿತರಣೆ ಮಾಡಿದರು. ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದರು.

- Advertisement -

Related news

error: Content is protected !!