Sunday, June 29, 2025
spot_imgspot_img
spot_imgspot_img

ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆಯೇ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!