Tuesday, April 16, 2024
spot_imgspot_img
spot_imgspot_img

ಕಾರು ಉರುಳಿ-ಪ್ರಯಾಣಿಕರ ಸ್ಥಿತಿ ಗಂಭೀರ

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉರುಳಿಬಿದ್ದ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ.

ಕ್ವಾಲೀಸ್ ಕಾರು ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿತ್ತು. ಬೆಳಗ್ಗೆಯಿಂದ ಈ ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿರುವುದರಿಂದ ಜಾವಳಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಒಮ್ಮೆಲೆ ಹರಿಯುವ ನೀರಿನ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್​ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್​ ಆಗಿದ್ದಾರೆ.

. ತಡೆಗೋಡೆ ಇಲ್ಲದಿರುವುದು ಅಪಾಘಾತಗಳಿಗೆ ಕಾರಣವೆಂದು ತಿಳಿದಿದ್ದರು. ಸರಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -

Related news

error: Content is protected !!