- Advertisement -
- Advertisement -



ಭಜರಂಗದಳದ ಮುಖಂಡ ಭರತ್ ಕುಮ್ಮೇಲು ಅವರಿಗೆ ರಾಜ್ಯ ಸರಕಾರವು ಗಡಿಪಾರು ಆದೇಶವನ್ನು ಮಾಡಿತ್ತು. ಭರತ್ ಕುಮ್ಮೇಲುರವರು ಈ ಆದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಅರ್ಜಿ ಸಲ್ಲಿಸಿದ್ದರು. ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಹಿಂದೂಪರ ಹೋರಾಟಗಾರ ಭರತ್ ಕುಮೇಲು ಗಡೀಪಾರು ಆದೇಶ ರದ್ದುಪಡಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಆದೇಶ ಮಾಡಿದೆ.
- Advertisement -