Sunday, June 29, 2025
spot_imgspot_img
spot_imgspot_img

ವಿಟ್ಲ: ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ..!

- Advertisement -
- Advertisement -

ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರವರನ್ನು ವಿಟ್ಲ ಪೋಲಿಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಮನೆಗೆ ನುಗ್ಗಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಗಡಿಪಾರಿಗೆ ಹೈಕೋರ್ಟಿನಲ್ಲಿ ತಡೆ ತಂದಿದ್ದಾರೆ.ಈ ಸಂಧರ್ಭದಲ್ಲಿ ವಕೀಲರಾದ ಪ್ರಾಂತ ನ್ಯಾಯ ಜಾಗರಣ ಕಿಶೋರ್ ಕುಮಾರ್ ಮಂಗಳೂರು, ಜಿಲ್ಲಾ ನ್ಯಾಯಾ ಜಾಗರಣದ ರಾಜೇಶ್ ಬೊಲ್ಲುಕಲ್ಲು ಸಹಕರಿಸಿದ್ದಾರೆ.

- Advertisement -

Related news

error: Content is protected !!