Monday, April 29, 2024
spot_imgspot_img
spot_imgspot_img

ಹಿರಿಯಡ್ಕ: ಮಾನಸಿಕವಾಗಿ ಮನನೊಂದು ವ್ಯಕ್ತಿ ನೇಣಿಗೆ ಶರಣು..!

- Advertisement -G L Acharya panikkar
- Advertisement -

ಹಿರಿಯಡ್ಕ: ಸರಿಯಾದ ಕೆಲಸ ಇಲ್ಲದೇ ಸಾಲವನ್ನು ಮರು ಪಾವತಿಸಲಾಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಹರಿಖಂಡಿಗೆಯ ಸಂತೋಷ (38) ಎಂಬವರು ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!