- Advertisement -
- Advertisement -





ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಇಂದು( ಮೇ.26) ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರೀ ಹಾನಿಯುಂಟು ಮಾಡಿದೆ.
ಈ ಹಿನ್ನಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದ್ದು, ದ.ಕ.ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
- Advertisement -