- Advertisement -
- Advertisement -
ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಧಾರಾಕಾರ ಮಳೆ ಮುಂದುವರಿದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಶಿಕ್ಷಣ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಇನ್ನು ತಾಲೂಕುಗಳಲ್ಲಿ ಭಾರೀ ಮಟ್ಟದ ಮಳೆ ಬೀಳುತ್ತಿದ್ದು ಸಾರ್ವಜನಿಕರು ಮತ್ತು ಮಕ್ಕಳು ಎಚ್ಚರಿಕೆ ವಹಿಸುಬೇಕು.
- Advertisement -