- Advertisement -
- Advertisement -
ಹುಣಸೂರು: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಯಶೋಧರಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಯಶೋಧರಪುರ ನಿವಾಸಿ ಶಿವರಾಜ್ (32) ಹಾಗೂ ಹಿಂಬದಿಯ ಸವಾರ ಕಾರ್ತಿಕ್ (20) ಎಂದು ಗುರುತಿಸಲಾಗಿದೆ.ಶಿವರಾಜ್ ಸ್ಥಳದಲ್ಲೇ ಮೃತಪಟ್ಟರೆ ಹಿಂಬದಿಯ ಸವಾರ ಕಾರ್ತಿಕ್ ಮೈಸೂರಿಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸಂಬಂಧ ಹುಣಸೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -