Tuesday, May 7, 2024
spot_imgspot_img
spot_imgspot_img

ಇಡ್ಕಿದು: ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ “ಮೋದಿ ಮತ್ತೊಮ್ಮೆ” ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

- Advertisement -G L Acharya panikkar
- Advertisement -

ಇಡ್ಕಿದು: ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ “ಮೋದಿ ಮತ್ತೊಮ್ಮೆ” ಗೋಡೆ ಬರಹ ಕಾರ್ಯಕ್ರಮಕ್ಕೆ ಮಿತ್ತೂರು ದರ್ಬೆ ಕೃಷ್ಣ ಬಂಗೇರ ಇವರ ಜಾಗದಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿಕೇಂದ್ರದ ಪ್ರಮುಖರು, ಮತ್ತು ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!