Saturday, June 28, 2025
spot_imgspot_img
spot_imgspot_img

ಇಡ್ಕಿದು: ಬಿಜೆಪಿ ಕಾರ್ಯಕರ್ತ ವಾಸಪ್ಪ ಉರಿಮಜಲು ನಿಧನ

- Advertisement -
- Advertisement -

ಇಡ್ಕಿದು ಗ್ರಾಮದ ಬಿಜೆಪಿ ಕಾರ್ಯಕರ್ತ ವಾಸಪ್ಪ ಉರಿಮಜಲು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಮೃತರು 2 ಗಂಡು ಮಕ್ಕಳನ್ನು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವನ್ನು ಇಡ್ಕಿದು ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಇಂದು ನಡೆಸುವುದೆಂದು ತಿಳಿಸಿದ್ದಾರೆ.

- Advertisement -

Related news

error: Content is protected !!